ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

Published : Nov 26, 2019, 02:21 PM IST

ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು.

: ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು. ಭಾರತದ ಭವಿಷ್ಯ ಸಂವಿಧಾನದ ಸರಿಯಾದ ಅನುಷ್ಠಾನದ ಮೇಲೆ ನಿಂತಿದೆ ಎಂದು ಹೇಳಿದ ಪ್ರಧಾನಿ ಮೋದಿ, ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯವನ್ನು ಕಾಣುವ ಭರವಸೆ ವ್ಯಕ್ತಪಡಿಸಿದರು. ಈ ವೇಳೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದರು ಹಾಜರಿದ್ದರು. ಆದರೆ ಕಾಂಗ್ರೆಸ್ ಸಮಾರಂಭವನ್ನು ಬಹಿಷ್ಕರಿಸಿದ್ದು ವಿಶೇಷವಾಗಿತ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.... 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!