ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯ: ಮೋದಿ ಮಾತು ಕೇಳುವುದು ಅವಶ್ಯ!

Published : Nov 26, 2019, 02:21 PM IST

ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು.

: ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ಮೋದಿ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ನಮ್ಮ ಪೂರ್ವಿಕರು ನೀಡಿದ ಅತ್ಯಂತ ವಿಶಿಷ್ಟ ಕೊಡುಗೆಯಾದ ಸಂವಿಧಾನವನ್ನು ಜತನದಿಂದ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ಈ ವೇಳೆ ನುಡಿದರು. ಭಾರತದ ಭವಿಷ್ಯ ಸಂವಿಧಾನದ ಸರಿಯಾದ ಅನುಷ್ಠಾನದ ಮೇಲೆ ನಿಂತಿದೆ ಎಂದು ಹೇಳಿದ ಪ್ರಧಾನಿ ಮೋದಿ, ಸಂವಿಧಾನದ ನೆರಳಲ್ಲಿ ಭವ್ಯ ಭವಿಷ್ಯವನ್ನು ಕಾಣುವ ಭರವಸೆ ವ್ಯಕ್ತಪಡಿಸಿದರು. ಈ ವೇಳೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದರು ಹಾಜರಿದ್ದರು. ಆದರೆ ಕಾಂಗ್ರೆಸ್ ಸಮಾರಂಭವನ್ನು ಬಹಿಷ್ಕರಿಸಿದ್ದು ವಿಶೇಷವಾಗಿತ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.... 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!