ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

Published : Sep 19, 2024, 11:28 PM ISTUpdated : Sep 19, 2024, 11:27 PM IST


ಜಗನ್‌ ಮೋಹನ್‌ ರೆಡ್ಡಿ  ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಸಿದ್ದರು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ದೇಶಾದ್ಯಂತ ರಾಜಕೀಯ ಕಿಚ್ಚೆಬ್ಬಿಸಿದೆ. ಆಣೆ ಪ್ರಮಾಣಕ್ಕೂ ಸಿದ್ಧ ಎಂದು YSR​ ಕಾಂಗ್ರೆಸ್​ ಸವಾಲು ಹಾಕಿದೆ.
 

ಬೆಂಗಳೂರು (ಸೆ.19): ಆಂಧ್ರದಲ್ಲಿ  ‘ತಿರುಪತಿ ಲಡ್ಡು’ ಲಡಾಯಿ ಬಿರುಗಾಳಿ ಎಬ್ಬಿಸಿದೆ. ‘ತಿರುಪತಿಯ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ' ಮಾಡಿದ್ದಾರೆ ಎಂದು ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ.

ಜಗನ್ ಸರ್ಕಾರದ ವಿರುದ್ಧ CM ನಾಯ್ಡು ಗಂಭೀರ ಆರೋಪದ ಬೆನ್ನಲ್ಲಿಯೇ, ಇಡೀ ರಾಷ್ಟ್ರದಲ್ಲಿ ಈ ವಿಚಾರ ಸಂಚಲನ ಮೂಡಿಸಿದೆ. ಕರ್ನಾಟಕದ ಕೆಎಂಎಫ್‌ ಬದಲು ತಮಿಳುನಾಡಿನ ಕಂಪನಿಗೆ ಟಿಟಿಡಿಗೆ ತುಪ್ಪ ಪೂರೈಸುವ ಟೆಂಡರ್‌ ನೀಡಲಾಗಿತ್ತು. ಈ ಕಂಪನಿಯ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಹಾಗೂ ಹಂದಿಯ ಕೊಬ್ಬಿನ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ತಿರುಪತಿ ಲಾಡು ತಯಾರಿಸಲು ದನದ ಕೊಬ್ಬು, ಮೀನೆಣ್ಣೆ ಬಳಕೆ, ಟೆಸ್ಟ್‌ ರಿಪೋರ್ಟ್‌ನಿಂದ ದೃಢ

ಈ ನಡುವೆ CM ನಾಯ್ಡು ಆರೋಪವನ್ನು ವೈಎಸ್​ಆರ್ ಕಾಂಗ್ರೆಸ್ ಅಲ್ಲಗಳೆದಿದೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ರಾ ವೈಎಸ್​ಆರ್ ಜಗನ್? ಜಗನ್ ಆಡಳಿತದಲ್ಲಿ ನಂದಿನಿ ತುಪ್ಪ ಖರೀದಿ ನಿಲ್ಲಿಸಿದ್ದೇಕೆ..?  ಎನ್ನುವ ಪ್ರಶ್ನೆಗಳು ಎದುರಾಗಿದೆ.

ಇದನ್ನೂ ಓದಿ: History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more