ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

Published : Sep 19, 2024, 11:28 PM ISTUpdated : Sep 19, 2024, 11:27 PM IST


ಜಗನ್‌ ಮೋಹನ್‌ ರೆಡ್ಡಿ  ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಸಿದ್ದರು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ದೇಶಾದ್ಯಂತ ರಾಜಕೀಯ ಕಿಚ್ಚೆಬ್ಬಿಸಿದೆ. ಆಣೆ ಪ್ರಮಾಣಕ್ಕೂ ಸಿದ್ಧ ಎಂದು YSR​ ಕಾಂಗ್ರೆಸ್​ ಸವಾಲು ಹಾಕಿದೆ.
 

ಬೆಂಗಳೂರು (ಸೆ.19): ಆಂಧ್ರದಲ್ಲಿ  ‘ತಿರುಪತಿ ಲಡ್ಡು’ ಲಡಾಯಿ ಬಿರುಗಾಳಿ ಎಬ್ಬಿಸಿದೆ. ‘ತಿರುಪತಿಯ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ' ಮಾಡಿದ್ದಾರೆ ಎಂದು ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ.

ಜಗನ್ ಸರ್ಕಾರದ ವಿರುದ್ಧ CM ನಾಯ್ಡು ಗಂಭೀರ ಆರೋಪದ ಬೆನ್ನಲ್ಲಿಯೇ, ಇಡೀ ರಾಷ್ಟ್ರದಲ್ಲಿ ಈ ವಿಚಾರ ಸಂಚಲನ ಮೂಡಿಸಿದೆ. ಕರ್ನಾಟಕದ ಕೆಎಂಎಫ್‌ ಬದಲು ತಮಿಳುನಾಡಿನ ಕಂಪನಿಗೆ ಟಿಟಿಡಿಗೆ ತುಪ್ಪ ಪೂರೈಸುವ ಟೆಂಡರ್‌ ನೀಡಲಾಗಿತ್ತು. ಈ ಕಂಪನಿಯ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಹಾಗೂ ಹಂದಿಯ ಕೊಬ್ಬಿನ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ತಿರುಪತಿ ಲಾಡು ತಯಾರಿಸಲು ದನದ ಕೊಬ್ಬು, ಮೀನೆಣ್ಣೆ ಬಳಕೆ, ಟೆಸ್ಟ್‌ ರಿಪೋರ್ಟ್‌ನಿಂದ ದೃಢ

ಈ ನಡುವೆ CM ನಾಯ್ಡು ಆರೋಪವನ್ನು ವೈಎಸ್​ಆರ್ ಕಾಂಗ್ರೆಸ್ ಅಲ್ಲಗಳೆದಿದೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ರಾ ವೈಎಸ್​ಆರ್ ಜಗನ್? ಜಗನ್ ಆಡಳಿತದಲ್ಲಿ ನಂದಿನಿ ತುಪ್ಪ ಖರೀದಿ ನಿಲ್ಲಿಸಿದ್ದೇಕೆ..?  ಎನ್ನುವ ಪ್ರಶ್ನೆಗಳು ಎದುರಾಗಿದೆ.

ಇದನ್ನೂ ಓದಿ: History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more