ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

ಆಂಧ್ರದಲ್ಲಿ ಲಡ್ಡು ಲಡಾಯಿ ಕಿಚ್ಚು, ತಿರುಪತಿ ಲಾಡುವಿನಲ್ಲಿ ದನದ ಕೊಬ್ಬು?

Published : Sep 19, 2024, 11:28 PM ISTUpdated : Sep 19, 2024, 11:27 PM IST


ಜಗನ್‌ ಮೋಹನ್‌ ರೆಡ್ಡಿ  ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಸಿದ್ದರು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ದೇಶಾದ್ಯಂತ ರಾಜಕೀಯ ಕಿಚ್ಚೆಬ್ಬಿಸಿದೆ. ಆಣೆ ಪ್ರಮಾಣಕ್ಕೂ ಸಿದ್ಧ ಎಂದು YSR​ ಕಾಂಗ್ರೆಸ್​ ಸವಾಲು ಹಾಕಿದೆ.
 

ಬೆಂಗಳೂರು (ಸೆ.19): ಆಂಧ್ರದಲ್ಲಿ  ‘ತಿರುಪತಿ ಲಡ್ಡು’ ಲಡಾಯಿ ಬಿರುಗಾಳಿ ಎಬ್ಬಿಸಿದೆ. ‘ತಿರುಪತಿಯ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ' ಮಾಡಿದ್ದಾರೆ ಎಂದು ಸಿಎಂ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ.

ಜಗನ್ ಸರ್ಕಾರದ ವಿರುದ್ಧ CM ನಾಯ್ಡು ಗಂಭೀರ ಆರೋಪದ ಬೆನ್ನಲ್ಲಿಯೇ, ಇಡೀ ರಾಷ್ಟ್ರದಲ್ಲಿ ಈ ವಿಚಾರ ಸಂಚಲನ ಮೂಡಿಸಿದೆ. ಕರ್ನಾಟಕದ ಕೆಎಂಎಫ್‌ ಬದಲು ತಮಿಳುನಾಡಿನ ಕಂಪನಿಗೆ ಟಿಟಿಡಿಗೆ ತುಪ್ಪ ಪೂರೈಸುವ ಟೆಂಡರ್‌ ನೀಡಲಾಗಿತ್ತು. ಈ ಕಂಪನಿಯ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಹಾಗೂ ಹಂದಿಯ ಕೊಬ್ಬಿನ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ತಿರುಪತಿ ಲಾಡು ತಯಾರಿಸಲು ದನದ ಕೊಬ್ಬು, ಮೀನೆಣ್ಣೆ ಬಳಕೆ, ಟೆಸ್ಟ್‌ ರಿಪೋರ್ಟ್‌ನಿಂದ ದೃಢ

ಈ ನಡುವೆ CM ನಾಯ್ಡು ಆರೋಪವನ್ನು ವೈಎಸ್​ಆರ್ ಕಾಂಗ್ರೆಸ್ ಅಲ್ಲಗಳೆದಿದೆ. ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ರಾ ವೈಎಸ್​ಆರ್ ಜಗನ್? ಜಗನ್ ಆಡಳಿತದಲ್ಲಿ ನಂದಿನಿ ತುಪ್ಪ ಖರೀದಿ ನಿಲ್ಲಿಸಿದ್ದೇಕೆ..?  ಎನ್ನುವ ಪ್ರಶ್ನೆಗಳು ಎದುರಾಗಿದೆ.

ಇದನ್ನೂ ಓದಿ: History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more