ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

Published : Sep 20, 2024, 11:24 PM IST


ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ.  ವೈಎಸ್​ಆರ್ ಈ ಆರೋಪ ಅಲ್ಲಗಳೆದರೂ,  ಟಿಡಿಪಿ, ವೈಎಸ್‌ಆರ್‌ ವಿರುದ್ಧ ಚಾಟಿ ಬೀಸಿದೆ.

ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್‌ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್‌ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್‌ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.

History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more