ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

Published : Sep 20, 2024, 11:24 PM IST


ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ.  ವೈಎಸ್​ಆರ್ ಈ ಆರೋಪ ಅಲ್ಲಗಳೆದರೂ,  ಟಿಡಿಪಿ, ವೈಎಸ್‌ಆರ್‌ ವಿರುದ್ಧ ಚಾಟಿ ಬೀಸಿದೆ.

ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್‌ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್‌ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್‌ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.

History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more