ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

Published : Sep 20, 2024, 11:24 PM IST


ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ.  ವೈಎಸ್​ಆರ್ ಈ ಆರೋಪ ಅಲ್ಲಗಳೆದರೂ,  ಟಿಡಿಪಿ, ವೈಎಸ್‌ಆರ್‌ ವಿರುದ್ಧ ಚಾಟಿ ಬೀಸಿದೆ.

ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್‌ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್‌ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್‌ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.

History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more