ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

Published : Sep 20, 2024, 11:24 PM IST


ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ.  ವೈಎಸ್​ಆರ್ ಈ ಆರೋಪ ಅಲ್ಲಗಳೆದರೂ,  ಟಿಡಿಪಿ, ವೈಎಸ್‌ಆರ್‌ ವಿರುದ್ಧ ಚಾಟಿ ಬೀಸಿದೆ.

ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್‌ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್‌ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್‌ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.

History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.
 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more