ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

Published : Sep 20, 2024, 11:24 PM IST


ದೇಶಾದ್ಯಂತ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬರಸಿಡಿಲು ಬಡಿದಿದೆ. ಜಗನ್ ಅವಧಿಯಲ್ಲಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ ದೃಢವಾಗಿದೆ.  ವೈಎಸ್​ಆರ್ ಈ ಆರೋಪ ಅಲ್ಲಗಳೆದರೂ,  ಟಿಡಿಪಿ, ವೈಎಸ್‌ಆರ್‌ ವಿರುದ್ಧ ಚಾಟಿ ಬೀಸಿದೆ.

ಬೆಂಗಳೂರು (ಸೆ.20): ಆಂಧ್ರಪ್ರದೇಶದಲ್ಲಿ ತಿರುಪತಿ ಲಡ್ಡು ಲಡಾಯಿ ಕಿಚ್ಚು ಜೋರಾಗಿದೆ. ರಾಜಕೀಯ ವಾಗ್ವಾದಕ್ಕೆ ತಿರುಪತಿ ತಿಮ್ಮಪ್ಪನ ಲಡ್ಡು ಕಾರಣವಾಗಿದೆ. ಲ್ಯಾಬ್‌ ಪರೀಕ್ಷೆಯಲ್ಲೂ ‘ತಿರುಪತಿ ಪ್ರಸಾದ’ದ ರಹಸ್ಯ ಸಾಬೀತಾಗಿದೆ.

ಜಗನ್ ಸರ್ಕಾರವಿದ್ದಾಗ ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವುದು ನಿಜ ಎನ್ನಲಾಗಿದೆ. ಆಂಧ್ರ ಸಿಎಂ ಚಂದ್ರಬಾಬು ಮಾತಿಗೆ ಲ್ಯಾಬ್ ರಿಪೋರ್ಟ್‌ ಸಾಕ್ಷ್ಯವನ್ನೂ ನೀಡಲಾಗಿದೆ. ಲ್ಯಾಬ್ ರಿಪೋರ್ಟ್‌ನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿದೆ.

History Of Tirupati Laddu: 308 ವರ್ಷಗಳ ಇತಿಹಾಸದ ತಿರುಪತಿ ಲಡ್ಡುವಿಗೆ ಇದೆಂಥಾ ಅಪಚಾರ!

ಇದರ ನಡುವೆ ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡು ಮೂಲದ ಕಂಪನಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಇನ್ನೊಂದೆಡೆ ಕಂಪನಿ ಕೂಡ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more