ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

Published : Jan 09, 2025, 01:26 PM IST

ತಿರುಪತಿಯಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ವೈಕುಂಟ ದ್ವಾರ ದರ್ಶನ ಟಿಕೆಟ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿದೆ. ಭಕ್ತರ ಕಾಲ್ತುಳಿತಕ್ಕೆ ಕಾರಣವೇನು?

ತಿರುಪತಿ(ಜ.09) ವೈಕುಂಟ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 5 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ತು ಭಕ್ತರು ತ್ರೀವ್ರವಾಗಿ ಅಸ್ವಸ್ಥರಾಗಿದ್ದಾರೆ.  ಸುಮಾರು 4000ಕ್ಕೂ ಹೆಚ್ಚು ಭಕ್ತರು ಒಂದೇ ಬಾರಿ ಟಿಕೆಟ್ ಪಡೆಯಲು ಧಾವಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಮುಂಜಾಗ್ರತಾ ಕ್ರಮ ಇಲ್ಲದೆ ಟಿಕೆಟ್ ವಿತರಣೆ ಮಾಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಂತಿಮ ಕ್ಷಣದಲ್ಲಿ ಭಕ್ತರ ನಿಯಂತ್ರಿಸಲು ಪೊಲೀಸರಿಗೂ ಸಾಧ್ಯವಾಗಿಲ್ಲ. 

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more