ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

Published : Jan 09, 2025, 01:26 PM IST

ತಿರುಪತಿಯಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ವೈಕುಂಟ ದ್ವಾರ ದರ್ಶನ ಟಿಕೆಟ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿದೆ. ಭಕ್ತರ ಕಾಲ್ತುಳಿತಕ್ಕೆ ಕಾರಣವೇನು?

ತಿರುಪತಿ(ಜ.09) ವೈಕುಂಟ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 5 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ತು ಭಕ್ತರು ತ್ರೀವ್ರವಾಗಿ ಅಸ್ವಸ್ಥರಾಗಿದ್ದಾರೆ.  ಸುಮಾರು 4000ಕ್ಕೂ ಹೆಚ್ಚು ಭಕ್ತರು ಒಂದೇ ಬಾರಿ ಟಿಕೆಟ್ ಪಡೆಯಲು ಧಾವಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಮುಂಜಾಗ್ರತಾ ಕ್ರಮ ಇಲ್ಲದೆ ಟಿಕೆಟ್ ವಿತರಣೆ ಮಾಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಂತಿಮ ಕ್ಷಣದಲ್ಲಿ ಭಕ್ತರ ನಿಯಂತ್ರಿಸಲು ಪೊಲೀಸರಿಗೂ ಸಾಧ್ಯವಾಗಿಲ್ಲ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more