ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

ತಿರುಪತಿ ಕಾಲ್ತುಳಿತ ಪ್ರಕರಣ, ಮುಂಜಾಗೃತ ಕ್ರಮ ಇಲ್ಲದೇ ಟಿಕೆಟ್‌ ವಿತರಣೆ ಕಾರಣ?

Published : Jan 09, 2025, 01:26 PM IST

ತಿರುಪತಿಯಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ವೈಕುಂಟ ದ್ವಾರ ದರ್ಶನ ಟಿಕೆಟ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿದೆ. ಭಕ್ತರ ಕಾಲ್ತುಳಿತಕ್ಕೆ ಕಾರಣವೇನು?

ತಿರುಪತಿ(ಜ.09) ವೈಕುಂಟ ದ್ವಾರ ದರ್ಶನದ ಟಿಕೆಟ್ ಪಡೆಯುವ ವೇಳೆ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 5 ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ತು ಭಕ್ತರು ತ್ರೀವ್ರವಾಗಿ ಅಸ್ವಸ್ಥರಾಗಿದ್ದಾರೆ.  ಸುಮಾರು 4000ಕ್ಕೂ ಹೆಚ್ಚು ಭಕ್ತರು ಒಂದೇ ಬಾರಿ ಟಿಕೆಟ್ ಪಡೆಯಲು ಧಾವಿಸಿದ್ದಾರೆ. ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಮುಂಜಾಗ್ರತಾ ಕ್ರಮ ಇಲ್ಲದೆ ಟಿಕೆಟ್ ವಿತರಣೆ ಮಾಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಂತಿಮ ಕ್ಷಣದಲ್ಲಿ ಭಕ್ತರ ನಿಯಂತ್ರಿಸಲು ಪೊಲೀಸರಿಗೂ ಸಾಧ್ಯವಾಗಿಲ್ಲ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more