ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!