ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!