ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!