ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!