ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು