ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?