ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

ಮೋದಿ- ಯೋಗಿ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ ‘ಸೈಕಲ್‌’ ಪಂಕ್ಚರ್‌ ಆಗಿದ್ಹೇಗೆ?

Published : Mar 11, 2022, 03:45 PM IST

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದ ಮೂರೂವರೆ ದಶಕಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಆಡಳಿತಾರೂಢ ಪಕ್ಷವೊಂದು ಮತ್ತೊಮ್ಮೆ ಗದ್ದುಗೆ ಹಿಡಿದಿದೆ. ಬಿಜೆಪಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾಗಿದೆ. ಮೋದಿ- ಯೋಗಿ ಎಂಬ ‘ಡಬಲ್‌ ಎಂಜಿನ್‌’ ಎದುರು ಅಖಿಲೇಶ್‌ರ ‘ಸೈಕಲ್‌’ ಪಂಕ್ಚರ್‌ ಆಗಿದೆ. 

ಉತ್ತರಪ್ರದೇಶದಲ್ಲಿ ಕಾನೂನು- ಸುವ್ಯವಸ್ಥೆ ತಳಿ ತಪ್ಪಿತ್ತು. ಯೋಗಿ ಆದಿತ್ಯನಾಥ್‌ ಮುಖ್ಯಮಂತ್ರಿಯಾದ ಬಳಿಕ ಕಾನೂನು ಸುವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದರು. ಗೂಂಡಾಗಳ ಹೆಡೆಮುರಿ ಕಟ್ಟಿದರು. ಸರ್ಕಾರದಿಂದ ಎಕ್ಸ್‌ಪ್ರೆಸ್‌ ವೇ, ಹೆದ್ದಾರಿ, ವಿಮಾನ ನಿಲ್ದಾಣದಂತಹ ಮೂಲಸೌಕರ್ಯ ಯೋಜನೆಗಳಿಗೆ ಒತ್ತು ನೀಡಿದರು.  ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌, ಉಚಿತ ಅಡುಗೆ ಅನಿಲ ಸಂಪರ್ಕ ನೀಡುವ ಉಜ್ವಲಾ, ಕೋವಿಡ್‌ ಸಂದರ್ಭದಲ್ಲಿ ಉಚಿತ ಆಹಾರ ಧಾನ್ಯ ನೀಡುವಂತಹ ಯೋಜನೆಗಳು, ಯಶಸ್ವಿಯಾಗಿ ಕೊರೋನಾ ನಿರ್ವಹಣೆ ಮತದಾರರ ಮನಗೆದ್ದವು. ಯೋಗಿ ಆಳ್ವಿಕೆಯಲ್ಲಿ  ಭ್ರಷ್ಟಾಚಾರ ತಗ್ಗಿತ್ತು. ಯೋಗಿ ಆದಿತ್ಯನಾಥ್‌ ಅವರು ಬ್ರಹ್ಮಚಾರಿಯಾಗಿರುವ ಕಾರಣ ಸ್ವಜನ ಪಕ್ಷಪಾತ ಎಂಬುದು ದೂರ ಸರಿದಿತ್ತು.

ಇದೆಲ್ಲದರ ನಡುವೆ ವಾರಾಣಸಿಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಿದ್ದು, ಅಯೋಧ್ಯೆ ಮಂದಿರವನ್ನು ನಿರ್ಮಿಸಲು ಹೆಚ್ಚಿನ ಶ್ರಮ ಹಾಕಿದ್ದು ಬಿಜೆಪಿಯ ಪಾರಂಪರಿಕ ಮತದಾರರ ಮನ ಗೆದ್ದಿತು. ಉತ್ತಮ ಆಡಳಿತ ತಳ ಸಮುದಾಯವೂ ಸೇರಿದಂತೆ ಇತರೆ ವರ್ಗಗಳನ್ನು ಸೆಳೆಯಿತು. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು