ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Published : Oct 17, 2020, 12:46 PM ISTUpdated : Oct 17, 2020, 12:49 PM IST

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ. 

ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?