ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Published : Oct 17, 2020, 12:46 PM ISTUpdated : Oct 17, 2020, 12:49 PM IST

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ. 

ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?