ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Published : Oct 17, 2020, 12:46 PM ISTUpdated : Oct 17, 2020, 12:49 PM IST

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ. 

ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ. 
 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?