ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Published : Oct 17, 2020, 12:46 PM ISTUpdated : Oct 17, 2020, 12:49 PM IST

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ. 

ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ. 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!