ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

ಮಹಾಮಳೆಗೆ ಅದುರಿತು ಆಂಧ್ರ, ಬೆದರಿತು ಮಹಾರಾಷ್ಟ್ರ; ತತ್ತರಿಸಿ ಹೋಯ್ತು ಕರ್ನಾಟಕ

Published : Oct 17, 2020, 12:46 PM ISTUpdated : Oct 17, 2020, 12:49 PM IST

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. 

ಬೆಂಗಳೂರು (ಅ. 17): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಆಂಧ್ರವಂತೂ ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಮನೆಗಳು ಗುರುತೂ ಸಿಗದಂತೆ ಬಿದ್ದು ಹೋಗಿವೆ. ಕಟ್ಟಡಗಳು ನೆಲ ಸಮವಾಗಿವೆ. ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆಯಲ್ಲಿ ನುಗ್ಗಿದ ನೀರಿನಲ್ಲಿ ಜನರೂ ಕೂಡಾ ಕೊಚ್ಚಿ ಹೋಗಿದ್ದಾರೆ. ಇನ್ನು ಮಹಾರಾಷ್ಟ್ರದ ಸ್ಥಿತಿಯೇನೂ ಭಿನ್ನವಾಗಿಲ್ಲ. ಅಲ್ಲಿಯೂ ಕೂಡಾ ಅಪಾರ ಹಾನಿಯಾಗಿದೆ. ನಷ್ಟ ಉಂಟಾಗಿದೆ. 

ಇನ್ನು ಕರ್ನಾಟಕದ ವಿಚಾರಕ್ಕೆ ಬರುವುದಾದರೆ ಉತ್ತರ ಕರ್ನಾಟಕ ಭಾಗ ಅಕ್ಷರಶಃ ನಲುಗಿ ಹೋಗಿದೆ. ಅಪಾರ ಪ್ರಮಾಣದ ನಷ್ಟವುಂಟಾಗಿದೆ. 
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?