Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Published : Jul 11, 2022, 11:40 AM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ಗುಜರಾತ್‌ನ ಜುನಾಗಢ್‌ನಲ್ಲಿ ಭಾರೀ ಮಳೆಯಿಂದ ನದಿ ನೀರು ತುಂಬಿ ಹರಿಯುತ್ತಿತ್ತು. ಈ ವೇಳೆ ಯುವಕನೊಬ್ಬ ಭಂಡ ಧೈರ್ಯ ಮಾಡಿ, ನೀರಿಗೆ ಟ್ರಾಕ್ಟರ್ ನುಗ್ಗಿಸಿದ್ದ. ನೀರಿನ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿತ್ತು. 

ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಸೆಲ್ಫಿ ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೇ, ಜಲಪಾತದ ತುದಿಗೆ ಹೋಗಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಬೆಳಗಾವಿಯನ್ನು ಸತತ ಮಳೆಯಾಗುತ್ತಿದ್ದು ಗೋಕಾಕ್ ಫಾಲ್ಸ್ ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲು ಗೋಕಾಕ್ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.  

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more