Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Published : Jul 11, 2022, 11:40 AM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ಗುಜರಾತ್‌ನ ಜುನಾಗಢ್‌ನಲ್ಲಿ ಭಾರೀ ಮಳೆಯಿಂದ ನದಿ ನೀರು ತುಂಬಿ ಹರಿಯುತ್ತಿತ್ತು. ಈ ವೇಳೆ ಯುವಕನೊಬ್ಬ ಭಂಡ ಧೈರ್ಯ ಮಾಡಿ, ನೀರಿಗೆ ಟ್ರಾಕ್ಟರ್ ನುಗ್ಗಿಸಿದ್ದ. ನೀರಿನ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿತ್ತು. 

ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಸೆಲ್ಫಿ ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೇ, ಜಲಪಾತದ ತುದಿಗೆ ಹೋಗಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಬೆಳಗಾವಿಯನ್ನು ಸತತ ಮಳೆಯಾಗುತ್ತಿದ್ದು ಗೋಕಾಕ್ ಫಾಲ್ಸ್ ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲು ಗೋಕಾಕ್ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.  

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more