Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Published : Jul 11, 2022, 11:40 AM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ಗುಜರಾತ್‌ನ ಜುನಾಗಢ್‌ನಲ್ಲಿ ಭಾರೀ ಮಳೆಯಿಂದ ನದಿ ನೀರು ತುಂಬಿ ಹರಿಯುತ್ತಿತ್ತು. ಈ ವೇಳೆ ಯುವಕನೊಬ್ಬ ಭಂಡ ಧೈರ್ಯ ಮಾಡಿ, ನೀರಿಗೆ ಟ್ರಾಕ್ಟರ್ ನುಗ್ಗಿಸಿದ್ದ. ನೀರಿನ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿತ್ತು. 

ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಸೆಲ್ಫಿ ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೇ, ಜಲಪಾತದ ತುದಿಗೆ ಹೋಗಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಬೆಳಗಾವಿಯನ್ನು ಸತತ ಮಳೆಯಾಗುತ್ತಿದ್ದು ಗೋಕಾಕ್ ಫಾಲ್ಸ್ ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲು ಗೋಕಾಕ್ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.  

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more