Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Published : Jul 11, 2022, 11:40 AM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ಗುಜರಾತ್‌ನ ಜುನಾಗಢ್‌ನಲ್ಲಿ ಭಾರೀ ಮಳೆಯಿಂದ ನದಿ ನೀರು ತುಂಬಿ ಹರಿಯುತ್ತಿತ್ತು. ಈ ವೇಳೆ ಯುವಕನೊಬ್ಬ ಭಂಡ ಧೈರ್ಯ ಮಾಡಿ, ನೀರಿಗೆ ಟ್ರಾಕ್ಟರ್ ನುಗ್ಗಿಸಿದ್ದ. ನೀರಿನ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿತ್ತು. 

ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಸೆಲ್ಫಿ ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೇ, ಜಲಪಾತದ ತುದಿಗೆ ಹೋಗಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಬೆಳಗಾವಿಯನ್ನು ಸತತ ಮಳೆಯಾಗುತ್ತಿದ್ದು ಗೋಕಾಕ್ ಫಾಲ್ಸ್ ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲು ಗೋಕಾಕ್ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.  

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more