Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Karnataka Rain: ಗೋಕಾಕ್ ಫಾಲ್ಸ್ ಎದುರು ಪ್ರವಾಸಿಗರ ಸೆಲ್ಪೀ ಹುಚ್ಚಾಟ

Published : Jul 11, 2022, 11:40 AM IST

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಒಂದು ಕಡೆ ಪ್ರವಾಹ, ನೀರಿನ ಹರಿವು ಹೆಚ್ಚಾಗಿದ್ದರೆ, ಈ ಪ್ರವಾಹದ ಜೊತೆ ಆಟವಾಡುವವರ ಸಂಖ್ಯೆಯೇನೂ ಕಡಿಮೆ ಇಲ್ಲ. ಪ್ರವಾಹದ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವುದು, ಟೂ ವೀಲರ್‌ನಲ್ಲಿ ಸರ್ಕಸ್ ಮಾಡೋದು, ಈಜಾಡೋದು ಹೀಗೆ ಒಂದೊಂದು ಸಾಹಸ ಮಾಡೋಕೆ ಹೋಗಿ ಅಪಾಯಗಳನ್ನು ತಂದುಕೊಂಡಿದ್ದಾರೆ. 

ಗುಜರಾತ್‌ನ ಜುನಾಗಢ್‌ನಲ್ಲಿ ಭಾರೀ ಮಳೆಯಿಂದ ನದಿ ನೀರು ತುಂಬಿ ಹರಿಯುತ್ತಿತ್ತು. ಈ ವೇಳೆ ಯುವಕನೊಬ್ಬ ಭಂಡ ಧೈರ್ಯ ಮಾಡಿ, ನೀರಿಗೆ ಟ್ರಾಕ್ಟರ್ ನುಗ್ಗಿಸಿದ್ದ. ನೀರಿನ ರಭಸಕ್ಕೆ ಟ್ರಾಕ್ಟರ್ ಪಲ್ಟಿಯಾಗಿತ್ತು. 

ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರು ಸೆಲ್ಫಿ ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ. ಅಪಾಯವನ್ನು ಲೆಕ್ಕಿಸದೇ, ಜಲಪಾತದ ತುದಿಗೆ ಹೋಗಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಬೆಳಗಾವಿಯನ್ನು ಸತತ ಮಳೆಯಾಗುತ್ತಿದ್ದು ಗೋಕಾಕ್ ಫಾಲ್ಸ್ ಹಾಲ್ನೊರೆಯಾಗಿ ಧುಮ್ಮಿಕ್ಕುತ್ತಿದೆ. ಏನಾದರೂ ಅನಾಹುತ ಸಂಭವಿಸುವ ಮೊದಲು ಗೋಕಾಕ್ ತಾಲ್ಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕಿದೆ.  

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more