ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

Published : Nov 08, 2022, 01:27 PM IST

ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಮಣ್ಣು ಮುಚ್ಚಿ ಹತ್ಯೆಗೆ ಯತ್ನ ನಡೆಸಿದ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಹರಿಪುರಂ ಗ್ರಾಮದಲ್ಲಿ ವರದಿಯಾಗಿದೆ. ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ. ನಂತರ, ಸ್ಥಳೀಯರು ಬಂದು ಅವರನ್ನು ಬಚಾವ್‌ ಮಾಡಿದ್ದಾರೆ. ಆ ಜಾಗದ ವಿಚಾರವಾಗಿ ಸಂಬಂಧಿಕರ ನಡುವೆ ವಿವಾದವಿದ್ದು, 7 ವರ್ಷಗಳಿಂದ ಕೋರ್ಟ್‌ನಲ್ಲಿ ಈ ಕೇಸ್‌ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more