ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

Published : Nov 08, 2022, 01:27 PM IST

ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಮಣ್ಣು ಮುಚ್ಚಿ ಹತ್ಯೆಗೆ ಯತ್ನ ನಡೆಸಿದ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಹರಿಪುರಂ ಗ್ರಾಮದಲ್ಲಿ ವರದಿಯಾಗಿದೆ. ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ. ನಂತರ, ಸ್ಥಳೀಯರು ಬಂದು ಅವರನ್ನು ಬಚಾವ್‌ ಮಾಡಿದ್ದಾರೆ. ಆ ಜಾಗದ ವಿಚಾರವಾಗಿ ಸಂಬಂಧಿಕರ ನಡುವೆ ವಿವಾದವಿದ್ದು, 7 ವರ್ಷಗಳಿಂದ ಕೋರ್ಟ್‌ನಲ್ಲಿ ಈ ಕೇಸ್‌ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more