ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

Published : Nov 08, 2022, 01:27 PM IST

ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಮಣ್ಣು ಮುಚ್ಚಿ ಹತ್ಯೆಗೆ ಯತ್ನ ನಡೆಸಿದ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಹರಿಪುರಂ ಗ್ರಾಮದಲ್ಲಿ ವರದಿಯಾಗಿದೆ. ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ. ನಂತರ, ಸ್ಥಳೀಯರು ಬಂದು ಅವರನ್ನು ಬಚಾವ್‌ ಮಾಡಿದ್ದಾರೆ. ಆ ಜಾಗದ ವಿಚಾರವಾಗಿ ಸಂಬಂಧಿಕರ ನಡುವೆ ವಿವಾದವಿದ್ದು, 7 ವರ್ಷಗಳಿಂದ ಕೋರ್ಟ್‌ನಲ್ಲಿ ಈ ಕೇಸ್‌ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more