ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

Published : Nov 08, 2022, 01:27 PM IST

ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಮಣ್ಣು ಮುಚ್ಚಿ ಹತ್ಯೆಗೆ ಯತ್ನ ನಡೆಸಿದ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಹರಿಪುರಂ ಗ್ರಾಮದಲ್ಲಿ ವರದಿಯಾಗಿದೆ. ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ. ನಂತರ, ಸ್ಥಳೀಯರು ಬಂದು ಅವರನ್ನು ಬಚಾವ್‌ ಮಾಡಿದ್ದಾರೆ. ಆ ಜಾಗದ ವಿಚಾರವಾಗಿ ಸಂಬಂಧಿಕರ ನಡುವೆ ವಿವಾದವಿದ್ದು, 7 ವರ್ಷಗಳಿಂದ ಕೋರ್ಟ್‌ನಲ್ಲಿ ಈ ಕೇಸ್‌ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more