ಡಾ.ರಾಜ್‌ಕುಮಾರ್‌ ಅವರ ಹೆಸ್ರು ಕೇಳಿ ಇಂದಿರಾ ಗಾಂಧಿಯೇ ಕಂಪಿಸಿದ್ದು ಯಾಕೆ?

ಡಾ.ರಾಜ್‌ಕುಮಾರ್‌ ಅವರ ಹೆಸ್ರು ಕೇಳಿ ಇಂದಿರಾ ಗಾಂಧಿಯೇ ಕಂಪಿಸಿದ್ದು ಯಾಕೆ?

Published : Apr 17, 2024, 06:46 PM IST

ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕನ್ನಡದ ಕಾಫಿನಾಡು ಚಿಕ್ಕಮಗಳೂರು. ಆದರೆ, ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿ ಗೆಲ್ಲೋದು ಸುಲಭ ಆಗಿರ್ಲಿಲ್ಲ.

ಬೆಂಗಳೂರು (ಏ.17): ಮಾಜಿ ಪ್ರಧಾನಿಯೊಬ್ಬರ ರಾಜಕೀಯ ಪುನರ್ಜನ್ಮಕ್ಕೆ ಕಾರಣವಾದ ಚುನಾವಣೆ ಅದು. ಸ್ವಂತ ನೆಲದಲ್ಲಿ ಹೀನಾಯವಾಗಿ ಸೋತಿದ್ದವರಿಗೆ, ಆಶ್ರಯ ಕೊಟ್ಟಿದ್ದು ನಮ್ಮ ಕರ್ನಾಟಕದ ಕಾಫಿ ನಾಡು ಚಿಕ್ಕಮಗಳೂರು.

ಇದು ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ಕೊಟ್ಟ ಕಥೆ. ಅಷ್ಟಕ್ಕೂ 46 ವರ್ಷಗಳ ಹಿಂದಿನ ಆ ಮರೆಯಲಾಗದ ಮತಯುದ್ಧ ಹೇಗಿತ್ತು? ಚಿಕ್ಕಮಗಳೂರು ರಣರಂಗದಲ್ಲಿ ಆಗಿದ್ದೇನು?

Narendra Modi: 2014ರ ಲೆಕ್ಕಾಚಾರ ಬದಲಿಸಿತ್ತು ಆ ನಿರ್ಧಾರ..! ವಾರಾಣಸಿಯಲ್ಲೇ ನಡೆಸಿದ್ದೇಕೆ ಮೋದಿ ಅಶ್ವಮೇಧ..?

ಯಾರಿಗೂ ಹೆದರದ, ಯಾರಿಗೂ ಜಗ್ಗದ ಇಂದಿರಾ ಗಾಂಧಿ, ಇಂಡಿಯಾ ಅಂದ್ರೆ ಇಂದಿರಾ ಅನ್ನೋವಷ್ಟರ ಮಟ್ಟಿಗೆ ಫೇಮಸ್‌ ಆಗಿದ್ದ ಇಂದಿರಾಗಾಂಧಿಯವರನ್ನ ಆವತ್ತು ಆ ಪರಿ  ಹೆಸರಿಸಿದ ಹೆಸರಾದ್ರೂ ಯಾವುದು ಗೊತ್ತಾ?
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more