3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

Published : Jun 29, 2023, 11:17 AM IST

ಯುಸಿಸಿ ವಿರೋಧದ ಹಿಂದಿನ ಅಸಲಿ ಕಾರಣ ಏನು ?
ರಾಜೀವ್ ಗಾಂಧಿ ಕಾಲದಲ್ಲೇ ನಡೆದಿತ್ತು ಪ್ರಯತ್ನ!
ಮುಸ್ಲಿಂ ಲಾ ಬೋರ್ಡ್ ಅಂತಿಮ ನಿಲುವೇನು..?

ಒಂದು ಮನೆ ಅಂದ್ಮೇಲೆ, ಎಲ್ರಿಗೂ ಒಂದೇ ಕಾನೂನು ಇರ್ಬೇಕು. ಒಬ್ಬರಿಗೊಂದು, ಇನ್ನೊಬ್ಬರಿಗೊಂದು ಇರ್ಬಾರ್ದು. ಈ ಮಾತು ಬೇರೆ ಯಾರಾದ್ರೂ ಹೇಳಿದ್ದಿದ್ರೆ ಅದೊಂದು ಚರ್ಚೆಯ ವಸ್ತು ಆಗ್ತಲೇ ಇರ್ಲಿಲ್ಲ. ಆದ್ರೆ ಇಂಥದ್ದೊಂದು ಮಾತಾಡಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ. ಅವರ ಆ ಒಂದು ಮಾತು, ಇಡೀ ದೇಶದಲ್ಲೇ ದೊಡ್ಡ ಸಂಚಲನ ಸೃಷ್ಟಿಸಿದೆ. ರಾತ್ರೋ ರಾತ್ರಿ ಸಭೆಗಳ ಮೇಲೆ ಸಭೆ ನಡೆಯೋ ಹಾಗೆ ಮಾಡಿದೆ. ವಿಪಕ್ಷಗಳಲ್ಲಿ ತಲ್ಲಣ ಸೃಷ್ಟಿಸಿದೆ.ಈ ಕತೆಯ ಹಿಂದೆಯೇ ರಾಜಕಾರಣ ಮತ್ತು ಭವಿಷ್ಯದ ನಿರ್ಮಾಣ ಎರಡೂ ನಿಂತಿದೆ.ಏಕರೂಪ ನಾಗರಿಕ ಸಂಹಿತೆ ಅನ್ನೋದು, ಬರೀ ಹೊಸದೊಂದು ಕಾನೂನಲ್ಲ, ಮತ್ತೊಂದು ನಿಯಮ ಅಲ್ಲ,ಅದು ಮೋದಿ ಸರ್ಕಾರದ ಮಹಾವಾಗ್ದಾನ. ಆದ್ರೆ ಅದು ಜಾರಿಯಾದ್ರೆ ಸಮಸ್ಯೆಯಾಗುತ್ತೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. 

ಇದನ್ನೂ ವೀಕ್ಷಿಸಿ: ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?