3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

Published : Jun 29, 2023, 11:17 AM IST

ಯುಸಿಸಿ ವಿರೋಧದ ಹಿಂದಿನ ಅಸಲಿ ಕಾರಣ ಏನು ?
ರಾಜೀವ್ ಗಾಂಧಿ ಕಾಲದಲ್ಲೇ ನಡೆದಿತ್ತು ಪ್ರಯತ್ನ!
ಮುಸ್ಲಿಂ ಲಾ ಬೋರ್ಡ್ ಅಂತಿಮ ನಿಲುವೇನು..?

ಒಂದು ಮನೆ ಅಂದ್ಮೇಲೆ, ಎಲ್ರಿಗೂ ಒಂದೇ ಕಾನೂನು ಇರ್ಬೇಕು. ಒಬ್ಬರಿಗೊಂದು, ಇನ್ನೊಬ್ಬರಿಗೊಂದು ಇರ್ಬಾರ್ದು. ಈ ಮಾತು ಬೇರೆ ಯಾರಾದ್ರೂ ಹೇಳಿದ್ದಿದ್ರೆ ಅದೊಂದು ಚರ್ಚೆಯ ವಸ್ತು ಆಗ್ತಲೇ ಇರ್ಲಿಲ್ಲ. ಆದ್ರೆ ಇಂಥದ್ದೊಂದು ಮಾತಾಡಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ. ಅವರ ಆ ಒಂದು ಮಾತು, ಇಡೀ ದೇಶದಲ್ಲೇ ದೊಡ್ಡ ಸಂಚಲನ ಸೃಷ್ಟಿಸಿದೆ. ರಾತ್ರೋ ರಾತ್ರಿ ಸಭೆಗಳ ಮೇಲೆ ಸಭೆ ನಡೆಯೋ ಹಾಗೆ ಮಾಡಿದೆ. ವಿಪಕ್ಷಗಳಲ್ಲಿ ತಲ್ಲಣ ಸೃಷ್ಟಿಸಿದೆ.ಈ ಕತೆಯ ಹಿಂದೆಯೇ ರಾಜಕಾರಣ ಮತ್ತು ಭವಿಷ್ಯದ ನಿರ್ಮಾಣ ಎರಡೂ ನಿಂತಿದೆ.ಏಕರೂಪ ನಾಗರಿಕ ಸಂಹಿತೆ ಅನ್ನೋದು, ಬರೀ ಹೊಸದೊಂದು ಕಾನೂನಲ್ಲ, ಮತ್ತೊಂದು ನಿಯಮ ಅಲ್ಲ,ಅದು ಮೋದಿ ಸರ್ಕಾರದ ಮಹಾವಾಗ್ದಾನ. ಆದ್ರೆ ಅದು ಜಾರಿಯಾದ್ರೆ ಸಮಸ್ಯೆಯಾಗುತ್ತೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. 

ಇದನ್ನೂ ವೀಕ್ಷಿಸಿ: ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!