3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

Published : Jun 29, 2023, 11:17 AM IST

ಯುಸಿಸಿ ವಿರೋಧದ ಹಿಂದಿನ ಅಸಲಿ ಕಾರಣ ಏನು ?
ರಾಜೀವ್ ಗಾಂಧಿ ಕಾಲದಲ್ಲೇ ನಡೆದಿತ್ತು ಪ್ರಯತ್ನ!
ಮುಸ್ಲಿಂ ಲಾ ಬೋರ್ಡ್ ಅಂತಿಮ ನಿಲುವೇನು..?

ಒಂದು ಮನೆ ಅಂದ್ಮೇಲೆ, ಎಲ್ರಿಗೂ ಒಂದೇ ಕಾನೂನು ಇರ್ಬೇಕು. ಒಬ್ಬರಿಗೊಂದು, ಇನ್ನೊಬ್ಬರಿಗೊಂದು ಇರ್ಬಾರ್ದು. ಈ ಮಾತು ಬೇರೆ ಯಾರಾದ್ರೂ ಹೇಳಿದ್ದಿದ್ರೆ ಅದೊಂದು ಚರ್ಚೆಯ ವಸ್ತು ಆಗ್ತಲೇ ಇರ್ಲಿಲ್ಲ. ಆದ್ರೆ ಇಂಥದ್ದೊಂದು ಮಾತಾಡಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ. ಅವರ ಆ ಒಂದು ಮಾತು, ಇಡೀ ದೇಶದಲ್ಲೇ ದೊಡ್ಡ ಸಂಚಲನ ಸೃಷ್ಟಿಸಿದೆ. ರಾತ್ರೋ ರಾತ್ರಿ ಸಭೆಗಳ ಮೇಲೆ ಸಭೆ ನಡೆಯೋ ಹಾಗೆ ಮಾಡಿದೆ. ವಿಪಕ್ಷಗಳಲ್ಲಿ ತಲ್ಲಣ ಸೃಷ್ಟಿಸಿದೆ.ಈ ಕತೆಯ ಹಿಂದೆಯೇ ರಾಜಕಾರಣ ಮತ್ತು ಭವಿಷ್ಯದ ನಿರ್ಮಾಣ ಎರಡೂ ನಿಂತಿದೆ.ಏಕರೂಪ ನಾಗರಿಕ ಸಂಹಿತೆ ಅನ್ನೋದು, ಬರೀ ಹೊಸದೊಂದು ಕಾನೂನಲ್ಲ, ಮತ್ತೊಂದು ನಿಯಮ ಅಲ್ಲ,ಅದು ಮೋದಿ ಸರ್ಕಾರದ ಮಹಾವಾಗ್ದಾನ. ಆದ್ರೆ ಅದು ಜಾರಿಯಾದ್ರೆ ಸಮಸ್ಯೆಯಾಗುತ್ತೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. 

ಇದನ್ನೂ ವೀಕ್ಷಿಸಿ: ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು