3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

3ನೇ ವಾಗ್ದಾನ ಪೂರೈಸಲು ಮೋದಿ ತ್ರಿವಿಕ್ರಮ ಹೆಜ್ಜೆ: ಭಾರತದ ಭವಿಷ್ಯ ಬದಲಿಸುತ್ತಾ ಯುಸಿಸಿ..?

Published : Jun 29, 2023, 11:17 AM IST

ಯುಸಿಸಿ ವಿರೋಧದ ಹಿಂದಿನ ಅಸಲಿ ಕಾರಣ ಏನು ?
ರಾಜೀವ್ ಗಾಂಧಿ ಕಾಲದಲ್ಲೇ ನಡೆದಿತ್ತು ಪ್ರಯತ್ನ!
ಮುಸ್ಲಿಂ ಲಾ ಬೋರ್ಡ್ ಅಂತಿಮ ನಿಲುವೇನು..?

ಒಂದು ಮನೆ ಅಂದ್ಮೇಲೆ, ಎಲ್ರಿಗೂ ಒಂದೇ ಕಾನೂನು ಇರ್ಬೇಕು. ಒಬ್ಬರಿಗೊಂದು, ಇನ್ನೊಬ್ಬರಿಗೊಂದು ಇರ್ಬಾರ್ದು. ಈ ಮಾತು ಬೇರೆ ಯಾರಾದ್ರೂ ಹೇಳಿದ್ದಿದ್ರೆ ಅದೊಂದು ಚರ್ಚೆಯ ವಸ್ತು ಆಗ್ತಲೇ ಇರ್ಲಿಲ್ಲ. ಆದ್ರೆ ಇಂಥದ್ದೊಂದು ಮಾತಾಡಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ. ಅವರ ಆ ಒಂದು ಮಾತು, ಇಡೀ ದೇಶದಲ್ಲೇ ದೊಡ್ಡ ಸಂಚಲನ ಸೃಷ್ಟಿಸಿದೆ. ರಾತ್ರೋ ರಾತ್ರಿ ಸಭೆಗಳ ಮೇಲೆ ಸಭೆ ನಡೆಯೋ ಹಾಗೆ ಮಾಡಿದೆ. ವಿಪಕ್ಷಗಳಲ್ಲಿ ತಲ್ಲಣ ಸೃಷ್ಟಿಸಿದೆ.ಈ ಕತೆಯ ಹಿಂದೆಯೇ ರಾಜಕಾರಣ ಮತ್ತು ಭವಿಷ್ಯದ ನಿರ್ಮಾಣ ಎರಡೂ ನಿಂತಿದೆ.ಏಕರೂಪ ನಾಗರಿಕ ಸಂಹಿತೆ ಅನ್ನೋದು, ಬರೀ ಹೊಸದೊಂದು ಕಾನೂನಲ್ಲ, ಮತ್ತೊಂದು ನಿಯಮ ಅಲ್ಲ,ಅದು ಮೋದಿ ಸರ್ಕಾರದ ಮಹಾವಾಗ್ದಾನ. ಆದ್ರೆ ಅದು ಜಾರಿಯಾದ್ರೆ ಸಮಸ್ಯೆಯಾಗುತ್ತೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. 

ಇದನ್ನೂ ವೀಕ್ಷಿಸಿ: ತಿಂಗಳಿಗೆ 5 kg ಅಕ್ಕಿ+170 ರೂ.ಸಿದ್ದು ಹೊಸ ಪ್ಲ್ಯಾನ್‌: ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ+ ದುಡ್ಡು..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?