ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

Published : Sep 08, 2023, 11:48 AM IST

ತಮಿಳುನಾಡು ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತ ಚರ್ಚೆಯ ವಿಡಿಯೋ ಇಲ್ಲಿದೆ..
 

ಸನಾತನ ಧರ್ಮದ ಬಗ್ಗೆ ಇತ್ತೀಚೆಗೆ ಮಾತನಾಡಿದ ಉದಯನಿಧಿ(Udayanidhi) ಇದನ್ನು ಡೆಂಘೀ, ಮಲೇರಿಯಾಗೆ ಹೋಲಿಸಿದ್ದರು. ಇದೀಗ ಡಿಎಂಕೆ ನಾಯಕ ಎ. ರಾಜಾ(A.Raja) ಸನಾತನ ಧರ್ಮವನ್ನು(Sanatana Dharma) ಹೆಚ್‌ಐವಿ(HIV) ಮತ್ತು ಕುಷ್ಟರೋಗಕ್ಕೆ ಹೋಲಿಸಿದ್ದಾರೆ. ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಉದಯನಿಧಿ ನಾವು ಸನಾತನ ಧರ್ಮವನ್ನು ನಾಶಪಡಿಸಬೇಕು ಎಂದಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!