ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

Published : Sep 08, 2023, 11:48 AM IST

ತಮಿಳುನಾಡು ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತ ಚರ್ಚೆಯ ವಿಡಿಯೋ ಇಲ್ಲಿದೆ..
 

ಸನಾತನ ಧರ್ಮದ ಬಗ್ಗೆ ಇತ್ತೀಚೆಗೆ ಮಾತನಾಡಿದ ಉದಯನಿಧಿ(Udayanidhi) ಇದನ್ನು ಡೆಂಘೀ, ಮಲೇರಿಯಾಗೆ ಹೋಲಿಸಿದ್ದರು. ಇದೀಗ ಡಿಎಂಕೆ ನಾಯಕ ಎ. ರಾಜಾ(A.Raja) ಸನಾತನ ಧರ್ಮವನ್ನು(Sanatana Dharma) ಹೆಚ್‌ಐವಿ(HIV) ಮತ್ತು ಕುಷ್ಟರೋಗಕ್ಕೆ ಹೋಲಿಸಿದ್ದಾರೆ. ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಉದಯನಿಧಿ ನಾವು ಸನಾತನ ಧರ್ಮವನ್ನು ನಾಶಪಡಿಸಬೇಕು ಎಂದಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?