ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

Published : Sep 08, 2023, 11:48 AM IST

ತಮಿಳುನಾಡು ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತ ಚರ್ಚೆಯ ವಿಡಿಯೋ ಇಲ್ಲಿದೆ..
 

ಸನಾತನ ಧರ್ಮದ ಬಗ್ಗೆ ಇತ್ತೀಚೆಗೆ ಮಾತನಾಡಿದ ಉದಯನಿಧಿ(Udayanidhi) ಇದನ್ನು ಡೆಂಘೀ, ಮಲೇರಿಯಾಗೆ ಹೋಲಿಸಿದ್ದರು. ಇದೀಗ ಡಿಎಂಕೆ ನಾಯಕ ಎ. ರಾಜಾ(A.Raja) ಸನಾತನ ಧರ್ಮವನ್ನು(Sanatana Dharma) ಹೆಚ್‌ಐವಿ(HIV) ಮತ್ತು ಕುಷ್ಟರೋಗಕ್ಕೆ ಹೋಲಿಸಿದ್ದಾರೆ. ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಉದಯನಿಧಿ ನಾವು ಸನಾತನ ಧರ್ಮವನ್ನು ನಾಶಪಡಿಸಬೇಕು ಎಂದಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?