ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

ಹಿಂದೂ ಧರ್ಮ ಟೀಕೆಯ ಅಸ್ತ್ರವಾಗ್ತಿದೆಯಾ? ಲೋಕಸಭೆ ಕುರುಕ್ಷೇತ್ರದಲ್ಲಿ ಬಿಜೆಪಿಗೆ ಚುನಾವಣಾ ಅಸ್ತ್ರನಾ ?

Published : Sep 08, 2023, 11:48 AM IST

ತಮಿಳುನಾಡು ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಾರೆ. ಈ ಕುರಿತ ಚರ್ಚೆಯ ವಿಡಿಯೋ ಇಲ್ಲಿದೆ..
 

ಸನಾತನ ಧರ್ಮದ ಬಗ್ಗೆ ಇತ್ತೀಚೆಗೆ ಮಾತನಾಡಿದ ಉದಯನಿಧಿ(Udayanidhi) ಇದನ್ನು ಡೆಂಘೀ, ಮಲೇರಿಯಾಗೆ ಹೋಲಿಸಿದ್ದರು. ಇದೀಗ ಡಿಎಂಕೆ ನಾಯಕ ಎ. ರಾಜಾ(A.Raja) ಸನಾತನ ಧರ್ಮವನ್ನು(Sanatana Dharma) ಹೆಚ್‌ಐವಿ(HIV) ಮತ್ತು ಕುಷ್ಟರೋಗಕ್ಕೆ ಹೋಲಿಸಿದ್ದಾರೆ. ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಉದಯನಿಧಿ ನಾವು ಸನಾತನ ಧರ್ಮವನ್ನು ನಾಶಪಡಿಸಬೇಕು ಎಂದಿದ್ದಾರೆ. ಇನ್ನೂ ರಾಜ್ಯ ನಾಕಯರಾದ ಪ್ರಿಯಾಂಕ್‌ ಖರ್ಗೆ, ಡಾ.ಜಿ. ಪರಮೇಶ್ವರ್‌ ಸಹ ಇವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಇದು ಬಿಜೆಪಿ ಅಸ್ತ್ರವಾಗುವ ಸಾಧ್ಯತೆಯೂ ಇದೆ. ಈ ಹಿಂದೂ ವಿರೋಧಿ ಅಜೆಂಡಾದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ರಾಘವೇಂದ್ರ ಶ್ರೀಗಳ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ: ಮುದ್ದು ಮಕ್ಕಳ ಜೊತೆ ಶ್ರೀಗಳು ಭಾಗಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!