ಸನಾತನ ಧರ್ಮ ದ್ವೇಷವೇ ಆ ಪಕ್ಷದ ಪತನಕ್ಕೆ ಕಾರಣವಾಗುತ್ತಾ..? ಅಣ್ಣಾಮಲೈ ಹೇಳ್ತಾರೆ ತ.ಪಾಲಿಟಿಕ್ಸ್ ಬದಲಾದ ಕತೆ..!

ಸನಾತನ ಧರ್ಮ ದ್ವೇಷವೇ ಆ ಪಕ್ಷದ ಪತನಕ್ಕೆ ಕಾರಣವಾಗುತ್ತಾ..? ಅಣ್ಣಾಮಲೈ ಹೇಳ್ತಾರೆ ತ.ಪಾಲಿಟಿಕ್ಸ್ ಬದಲಾದ ಕತೆ..!

Published : Sep 09, 2023, 03:43 PM IST

ಅದೊಂದು ಹೇಳಿಕೆ ಸೃಷ್ಟಿಸಿತ್ತು ಕೋಲಾಹಲ!
ಅದೇ ಹೇಳಿಕೆಯೇ ಈಗ ತಿರುಗುಬಾಣವಾಯ್ತಾ..?
ಬದಲಾಯಿದೆಯಾ ತ.ನಾಡು ರಾಜಕಾರಣ..?

ತಮಿಳುನಾಡಿನ ಮುಖ್ಯಮಂತ್ರಿ ಮಗ, ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ(Sanatana Dharma) ಬಗ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಪ್ಪನ ಕ್ಯಾಬಿನೆಟ್‌ನಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರೊ ಉದಯನಿಧಿ(Udayanidhi) ಈ ಮಾತು ಹೇಳಿದ್ದೇ ತಡ, ಅದು ದೇಶದಾದ್ಯಂತ ಬಿರುಗಾಳಿ ಎಬ್ಬಿಸಿಬಿಡ್ತು. ಯಾವಾಗ ಈ ಉದಯನಿಧಿ ವಿರುದ್ಧವಾಗಿಯೇ ಹೆಚ್ಚೆಚ್ಚು ಚರ್ಚೆ ಶುರುವಾಯ್ತೋ, ಆಗ ಉದಯನಿಧಿ ಜೊತೆ ನಿಲ್ಲೋಕೆ ಬಂದದ್ದು. ಡಿಎಂಕೆ ಸಚಿವ ಎ ರಾಜ(A Raja) ಡಿಎಂಕೆ ನಾಯಕರು ಸನಾತನ ಧರ್ಮದ ವಿರುದ್ಧ, ಎಲುಬಿಲ್ಲದ ನಾಲಿಗೆ ಅಂತ ಬಾಯಿಗೆ ಬಂದ್ ಹಾಗೆ ಮಾತಾಡ್ತಾ ಇದಾರೆ.. ಅವರ ಮಾತು ಕೇಳೋಕೆ ಹೋದ ಜನ, ಚಪ್ಪಾಳೆ ತಟ್ತಾ ಇದಾರೆ.. ಆದ್ರೆ ಅಸಲಿಗೆ, ಡಿಎಮ್ಕೆ ನಾಯಕರ ಕುಟುಂಬ ಹೇಗಿರತ್ತಂತೆ ಗೊತ್ತಾ.? ರಾಜಕೀಯದಾಚೆ ಈ ರಾಜಕಾರಣಿಗಳ ಮನೆಯೊಳಗೆ ಹೇಗಿರುತ್ತಂತೆ ಗೊತ್ತಾ..? ಅದನ್ನ ತಮಿಳುನಾಡಿನ(Tamilnadu) ಬಿಜೆಪಿ ನಾಯಕ, ಅಣ್ಣಾಮಲೈ ಅವರೇ ಹೇಳ್ತಾರೆ ಕೇಳಿ. ಹಣೆ ತುಂಬಾ ಕಾಸಗಲ ಕುಂಕುಮ ಇಟ್ಕೊಂಡು, ರೇಷ್ಮೆ ಸೀರೆತೊಟ್ಟು, ಮಲ್ಲಿಗೆ ಹೂ ಮುಡಿದು, ದೇವರ ಮುಂದೆ ಭಕ್ತಿಯಿಂದ ಕೈಮುಗಿದು ನಿಂತಿರೋ ಈಕೆ, ದುರ್ಗಾ ಸ್ಟಾಲಿನ್.. ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ, ಉದಯನಿಧಿ ಸ್ಟಾಲಿನ್ ಅವರ ಧರ್ಮ ಪತ್ನಿ.. ಆ ಕಡೆ ಅಪ್ಪ-ಮಗ ಹಿಂದೂ ಧರ್ಮದ ವಿರುದ್ಧ, ಸನಾತನ ಪರಂಪರೆಯ ವಿರುದ್ಧ ಮಾತಾಡ್ತಾ ಇದ್ರೆ, ಈಕೆ ಮಾತ್ರ, ಗುಡಿ-ದೇವಾಲಯಗಳಿಗೆ ಶ್ರದ್ಧೆಯಿಂದ ಹೋಗ್ತಾರೆ.. ಲಕ್ಷಗಟ್ಟಲೆ ಬೆಲೆ ಬಾಳೋ ಆಭರಣ ಕೊಟ್ಟು ಹರಕೆ ತೀರಿಸ್ತಾರೆ.

ಇದನ್ನೂ ವೀಕ್ಷಿಸಿ:  ಮಲಗಿದ್ದಲ್ಲೇ ಹೆಣವಾಗಿದ್ರು ಅಮ್ಮ, ಮಗ..! ತಾಯಿ ಸತ್ತ ಕೆಲವೇ ನಿಮಿಷಗಳಲ್ಲಿ ಪುತ್ರನೂ ಪ್ರಾಣಬಿಟ್ಟ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?