ಸನಾತನ ಧರ್ಮ ದ್ವೇಷವೇ ಆ ಪಕ್ಷದ ಪತನಕ್ಕೆ ಕಾರಣವಾಗುತ್ತಾ..? ಅಣ್ಣಾಮಲೈ ಹೇಳ್ತಾರೆ ತ.ಪಾಲಿಟಿಕ್ಸ್ ಬದಲಾದ ಕತೆ..!

ಸನಾತನ ಧರ್ಮ ದ್ವೇಷವೇ ಆ ಪಕ್ಷದ ಪತನಕ್ಕೆ ಕಾರಣವಾಗುತ್ತಾ..? ಅಣ್ಣಾಮಲೈ ಹೇಳ್ತಾರೆ ತ.ಪಾಲಿಟಿಕ್ಸ್ ಬದಲಾದ ಕತೆ..!

Published : Sep 09, 2023, 03:43 PM IST

ಅದೊಂದು ಹೇಳಿಕೆ ಸೃಷ್ಟಿಸಿತ್ತು ಕೋಲಾಹಲ!
ಅದೇ ಹೇಳಿಕೆಯೇ ಈಗ ತಿರುಗುಬಾಣವಾಯ್ತಾ..?
ಬದಲಾಯಿದೆಯಾ ತ.ನಾಡು ರಾಜಕಾರಣ..?

ತಮಿಳುನಾಡಿನ ಮುಖ್ಯಮಂತ್ರಿ ಮಗ, ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ(Sanatana Dharma) ಬಗ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಪ್ಪನ ಕ್ಯಾಬಿನೆಟ್‌ನಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರೊ ಉದಯನಿಧಿ(Udayanidhi) ಈ ಮಾತು ಹೇಳಿದ್ದೇ ತಡ, ಅದು ದೇಶದಾದ್ಯಂತ ಬಿರುಗಾಳಿ ಎಬ್ಬಿಸಿಬಿಡ್ತು. ಯಾವಾಗ ಈ ಉದಯನಿಧಿ ವಿರುದ್ಧವಾಗಿಯೇ ಹೆಚ್ಚೆಚ್ಚು ಚರ್ಚೆ ಶುರುವಾಯ್ತೋ, ಆಗ ಉದಯನಿಧಿ ಜೊತೆ ನಿಲ್ಲೋಕೆ ಬಂದದ್ದು. ಡಿಎಂಕೆ ಸಚಿವ ಎ ರಾಜ(A Raja) ಡಿಎಂಕೆ ನಾಯಕರು ಸನಾತನ ಧರ್ಮದ ವಿರುದ್ಧ, ಎಲುಬಿಲ್ಲದ ನಾಲಿಗೆ ಅಂತ ಬಾಯಿಗೆ ಬಂದ್ ಹಾಗೆ ಮಾತಾಡ್ತಾ ಇದಾರೆ.. ಅವರ ಮಾತು ಕೇಳೋಕೆ ಹೋದ ಜನ, ಚಪ್ಪಾಳೆ ತಟ್ತಾ ಇದಾರೆ.. ಆದ್ರೆ ಅಸಲಿಗೆ, ಡಿಎಮ್ಕೆ ನಾಯಕರ ಕುಟುಂಬ ಹೇಗಿರತ್ತಂತೆ ಗೊತ್ತಾ.? ರಾಜಕೀಯದಾಚೆ ಈ ರಾಜಕಾರಣಿಗಳ ಮನೆಯೊಳಗೆ ಹೇಗಿರುತ್ತಂತೆ ಗೊತ್ತಾ..? ಅದನ್ನ ತಮಿಳುನಾಡಿನ(Tamilnadu) ಬಿಜೆಪಿ ನಾಯಕ, ಅಣ್ಣಾಮಲೈ ಅವರೇ ಹೇಳ್ತಾರೆ ಕೇಳಿ. ಹಣೆ ತುಂಬಾ ಕಾಸಗಲ ಕುಂಕುಮ ಇಟ್ಕೊಂಡು, ರೇಷ್ಮೆ ಸೀರೆತೊಟ್ಟು, ಮಲ್ಲಿಗೆ ಹೂ ಮುಡಿದು, ದೇವರ ಮುಂದೆ ಭಕ್ತಿಯಿಂದ ಕೈಮುಗಿದು ನಿಂತಿರೋ ಈಕೆ, ದುರ್ಗಾ ಸ್ಟಾಲಿನ್.. ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ, ಉದಯನಿಧಿ ಸ್ಟಾಲಿನ್ ಅವರ ಧರ್ಮ ಪತ್ನಿ.. ಆ ಕಡೆ ಅಪ್ಪ-ಮಗ ಹಿಂದೂ ಧರ್ಮದ ವಿರುದ್ಧ, ಸನಾತನ ಪರಂಪರೆಯ ವಿರುದ್ಧ ಮಾತಾಡ್ತಾ ಇದ್ರೆ, ಈಕೆ ಮಾತ್ರ, ಗುಡಿ-ದೇವಾಲಯಗಳಿಗೆ ಶ್ರದ್ಧೆಯಿಂದ ಹೋಗ್ತಾರೆ.. ಲಕ್ಷಗಟ್ಟಲೆ ಬೆಲೆ ಬಾಳೋ ಆಭರಣ ಕೊಟ್ಟು ಹರಕೆ ತೀರಿಸ್ತಾರೆ.

ಇದನ್ನೂ ವೀಕ್ಷಿಸಿ:  ಮಲಗಿದ್ದಲ್ಲೇ ಹೆಣವಾಗಿದ್ರು ಅಮ್ಮ, ಮಗ..! ತಾಯಿ ಸತ್ತ ಕೆಲವೇ ನಿಮಿಷಗಳಲ್ಲಿ ಪುತ್ರನೂ ಪ್ರಾಣಬಿಟ್ಟ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!