ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ,  ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ, ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

Published : Jun 22, 2022, 11:15 AM ISTUpdated : Jun 22, 2022, 11:21 AM IST

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. 

ಮುಂಬೈ (ಜೂ. 22): ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 35 ಶಾಸಕರು ಗುಜರಾತ್‌ಗೆ ಹಾರಿದ್ದಾರೆ. ಉದ್ಧವ್ ಠಾಕ್ರೆ ಹಿರಿಯ ನಾಯಕರ ಜೊತೆ ಸಭೆ ನಡೆಸಿದರೂ, ಸಂಧಾನ ಸಫಲವಾಗಲಿಲ್ಲ. 

288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಮತ ಬೇಕು. ಎಂವಿಎ ಕೂಟ 152 ಹಾಗೂ ವಿಪಕ್ಷ ಬಿಜೆಪಿ ಕೂಟ 135 ಸದಸ್ಯ ಬಲ ಹೊಂದಿವೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more