ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ,  ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ, ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

Published : Jun 22, 2022, 11:15 AM ISTUpdated : Jun 22, 2022, 11:21 AM IST

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. 

ಮುಂಬೈ (ಜೂ. 22): ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 35 ಶಾಸಕರು ಗುಜರಾತ್‌ಗೆ ಹಾರಿದ್ದಾರೆ. ಉದ್ಧವ್ ಠಾಕ್ರೆ ಹಿರಿಯ ನಾಯಕರ ಜೊತೆ ಸಭೆ ನಡೆಸಿದರೂ, ಸಂಧಾನ ಸಫಲವಾಗಲಿಲ್ಲ. 

288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಮತ ಬೇಕು. ಎಂವಿಎ ಕೂಟ 152 ಹಾಗೂ ವಿಪಕ್ಷ ಬಿಜೆಪಿ ಕೂಟ 135 ಸದಸ್ಯ ಬಲ ಹೊಂದಿವೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more