ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ,  ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ, ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

Published : Jun 22, 2022, 11:15 AM ISTUpdated : Jun 22, 2022, 11:21 AM IST

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. 

ಮುಂಬೈ (ಜೂ. 22): ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 35 ಶಾಸಕರು ಗುಜರಾತ್‌ಗೆ ಹಾರಿದ್ದಾರೆ. ಉದ್ಧವ್ ಠಾಕ್ರೆ ಹಿರಿಯ ನಾಯಕರ ಜೊತೆ ಸಭೆ ನಡೆಸಿದರೂ, ಸಂಧಾನ ಸಫಲವಾಗಲಿಲ್ಲ. 

288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಮತ ಬೇಕು. ಎಂವಿಎ ಕೂಟ 152 ಹಾಗೂ ವಿಪಕ್ಷ ಬಿಜೆಪಿ ಕೂಟ 135 ಸದಸ್ಯ ಬಲ ಹೊಂದಿವೆ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more