ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ,  ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ, ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

Published : Jun 22, 2022, 11:15 AM ISTUpdated : Jun 22, 2022, 11:21 AM IST

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. 

ಮುಂಬೈ (ಜೂ. 22): ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 35 ಶಾಸಕರು ಗುಜರಾತ್‌ಗೆ ಹಾರಿದ್ದಾರೆ. ಉದ್ಧವ್ ಠಾಕ್ರೆ ಹಿರಿಯ ನಾಯಕರ ಜೊತೆ ಸಭೆ ನಡೆಸಿದರೂ, ಸಂಧಾನ ಸಫಲವಾಗಲಿಲ್ಲ. 

288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಮತ ಬೇಕು. ಎಂವಿಎ ಕೂಟ 152 ಹಾಗೂ ವಿಪಕ್ಷ ಬಿಜೆಪಿ ಕೂಟ 135 ಸದಸ್ಯ ಬಲ ಹೊಂದಿವೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more