ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ,  ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

ಸಂಧಾನ ಸಭೆ ವಿಫಲ, 'ಮಹಾ' ದಲ್ಲಿ ಕ್ಷಿಪ್ರ ಕ್ರಾಂತಿ, ಉದ್ಧವ್‌ ಠಾಕ್ರೆ ಸರ್ಕಾರ ಪತನದ ಅಂಚಿಗೆ?

Published : Jun 22, 2022, 11:15 AM ISTUpdated : Jun 22, 2022, 11:21 AM IST

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. 

ಮುಂಬೈ (ಜೂ. 22): ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ ಮುಖಂಡ ಏಕನಾಥ ಶಿಂಧೆ (Eknath Shinde) ಅವರು ತಾವು ಸೇರಿ 22 ಬೆಂಬಲಿಗ ಶಾಸಕರ ಜತೆ ಬಂಡೆದ್ದಿರುವ ಕಾರಣ ಮಹಾರಾಷ್ಟ್ರದ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಪಾಲುದಾರಿಕೆಯ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ ಅಘಾಡಿ (MVA) ಸರ್ಕಾರಕ್ಕೆ ಪತನಗೊಳ್ಳುವ ಆತಂಕ ಎದುರಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 35 ಶಾಸಕರು ಗುಜರಾತ್‌ಗೆ ಹಾರಿದ್ದಾರೆ. ಉದ್ಧವ್ ಠಾಕ್ರೆ ಹಿರಿಯ ನಾಯಕರ ಜೊತೆ ಸಭೆ ನಡೆಸಿದರೂ, ಸಂಧಾನ ಸಫಲವಾಗಲಿಲ್ಲ. 

288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಮತ ಬೇಕು. ಎಂವಿಎ ಕೂಟ 152 ಹಾಗೂ ವಿಪಕ್ಷ ಬಿಜೆಪಿ ಕೂಟ 135 ಸದಸ್ಯ ಬಲ ಹೊಂದಿವೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more